Friday, May 1, 2026
Friday, May 1, 2026

ಬನ್ನೇರುಘಟ್ಟ ಉದ್ಯಾನವನ ರಾಜ್ಯಕ್ಕೆ ನಂಬರ್‌ ಒನ್‌

ಬೆಂಗಳೂರಿನ ಜನರಲ್ಲಿ ಪ್ರಾಣಿಪ್ರೇಮ ಹೆಚ್ಚಿದ್ದು, ಬನ್ನೇರುಘಟ್ಟ ಉದ್ಯಾನವನದ ಪ್ರಾಣಿ ದತ್ತು ಸ್ವೀಕಾರ ಕಾರ್ಯಕ್ರಮ ಬಹಳ ಯಶಸ್ವಿಯಾಗಿದೆ. ಇದರಿಂದಾಗಿ 80 ಲಕ್ಷ ದೇಣಿಗೆ ಸಂಗ್ರಹವಾಗಿದ್ದು, ದತ್ತು ಸ್ವೀಕಾರ ದೇಣಿಗೆಯಲ್ಲಿ ರಾಜ್ಯ ಮೃಗಾಲಯಗಳ ಪೈಕಿ, ಬನ್ನೇರುಘಟ್ಟ ಪ್ರಥಮ ಸ್ಥಾನದಲ್ಲಿದೆ ಎಂದು ಮೃಗಾಲಯದ ಆಡಳಿತ ಮಂಡಳಿ ತಿಳಿಸಿದೆ.

ಬೆಂಗಳೂರಿನ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನ ಹೊಸ ಮೈಲಿಗಲ್ಲನ್ನು ಸಾಧಿಸಿದೆ. 2024-26ನೇ ಸಾಲಿನಲ್ಲಿ 84 ಲಕ್ಷ ಪ್ರವಾಸಿಗರು ಇಲ್ಲಿಗೆ ಭೇಟಿ ನೀಡಿದ್ದು, 64 ಕೋಟಿ ರು. ಆದಾಯ ಉದ್ಯಾನವನದ ಬೊಕ್ಕಸ ಸೇರಿದೆ. ಬೆಂಗಳೂರಿನ ಜನರಲ್ಲಿ ಪ್ರಾಣಿಪ್ರೇಮ ಹೆಚ್ಚಿದ್ದು, ಬನ್ನೇರುಘಟ್ಟ ಉದ್ಯಾನವನದ ಪ್ರಾಣಿ ದತ್ತು ಸ್ವೀಕಾರ ಕಾರ್ಯಕ್ರಮ ಬಹಳ ಯಶಸ್ವಿಯಾಗಿದೆ. ಇದರಿಂದಾಗಿ 80 ಲಕ್ಷ ದೇಣಿಗೆ ಸಂಗ್ರಹವಾಗಿದ್ದು, ದತ್ತು ಸ್ವೀಕಾರ ದೇಣಿಗೆಯಲ್ಲಿ ರಾಜ್ಯ ಮೃಗಾಲಯಗಳ ಪೈಕಿ, ಬನ್ನೇರುಘಟ್ಟ ಪ್ರಥಮ ಸ್ಥಾನದಲ್ಲಿದೆ ಎಂದು ಮೃಗಾಲಯದ ಆಡಳಿತ ಮಂಡಳಿ ತಿಳಿಸಿದೆ.

‘ಚಿಣ್ಣರ ಮೃಗಾಲಯ ದರ್ಶನ’ ಕಾರ್ಯಕ್ರಮದ ಅಡಿಯಲ್ಲಿ, ಸುಮಾರು 4000 ಸರಕಾರಿ ಶಾಲಾ ಮಕ್ಕಳಿಗೆ ಉಚಿತವಾಗಿ ಮೃಗಾಲಯ ವೀಕ್ಷಣೆ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Admin

Admin

Pravasi Prapancha – A pioneering initiative led by Vishweshwar Bhat, the esteemed journalist and head of the Vishwavani Group. It is the first and only travel-focused publication in Kannada journalism, dedicated exclusively to news, information, and travel narratives about various destinations. The digital media counterpart of this venture is Pravasi Prapancha Digital Channel, which brings travel-related news from across the state, country, and world. It features fascinating insights, traveler experiences, interviews related to travel, entertainment segments, and much more. Editor-in-Chief: Shri Vishweshwar Bhat

ದೇಶ ಸುತ್ತಬೇಕಿಲ್ಲ, ಕರ್ನಾಟಕದಲ್ಲೇ ಇವೆ ಅನೇಕ ಡಾಲ್ಫಿನ್‌ ತಾಣಗಳು..

Read Previous

ದೇಶ ಸುತ್ತಬೇಕಿಲ್ಲ, ಕರ್ನಾಟಕದಲ್ಲೇ ಇವೆ ಅನೇಕ ಡಾಲ್ಫಿನ್‌ ತಾಣಗಳು..

ನೋಡಬನ್ನಿ ರಾಮನಗರ..ಇತಿಹಾಸವನ್ನು ಒಡಲಲ್ಲಿ  ಹೊತ್ತ ಬೆಟ್ಟಗಳ ತವರೂರ..

Read Next

ನೋಡಬನ್ನಿ ರಾಮನಗರ..ಇತಿಹಾಸವನ್ನು ಒಡಲಲ್ಲಿ ಹೊತ್ತ ಬೆಟ್ಟಗಳ ತವರೂರ..