Monday, December 22, 2025
Monday, December 22, 2025

ಮೈಸೂರು ಅರಮನೆ ಆವರಣದಲ್ಲಿ ಅರಳಿದ ಪುಷ್ಪಲೋಕ

ಪ್ರತಿ ಬಾರಿಯಂತೆ ಈ ಬಾರಿಯೂ ಮಾಗಿ ಉತ್ಸವ ಮೈಸೂರಿನ ಜನತೆಯ ಮೆಚ್ಚುಗೆಯನ್ನು ಪಡೆದಿದ್ದು, ರಂಗು ತುಂಬಿರುವ ಅರಮನೆಯ ಆವರಣಕ್ಕೆ ಜನರ ದಂಡು ಹರಿದು ಬರುತ್ತಿದೆ. ಇತ್ತೀಚೆಗಷ್ಟೇ ನಮ್ಮನ್ನು ಅಗಲಿದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರಿಗೆ ಈ ಬಾರಿಯ ಮಾಗಿ ಫಲಪುಷ್ಪ ಪ್ರದರ್ಶನದಲ್ಲಿ ಗೌರವ ಸಮರ್ಪಿಸಲಾಗಿದ್ದು, ಬಣ್ಣದ ಹೂಗಳಿಂದ ಸಾಲುಮರದ ತಿಮ್ಮಕ್ಕನ ಪ್ರತಿಮೆಯನ್ನು ನಿರ್ಮಿಸಲಾಗಿದೆ.

ಸಾಂಸ್ಕೃತಿಕ ರಾಜಧಾನಿ ಮೈಸೂರಿನ ಅರಮನೆ ಆವರಣದಲ್ಲಿ ಮಾಗಿ ಉತ್ಸವದ ಅಂಗವಾಗಿ, ಫಲಪುಷ್ಪ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ಪ್ರತಿ ಬಾರಿಯಂತೆ ಈ ಬಾರಿಯೂ ಮಾಗಿ ಉತ್ಸವ ಮೈಸೂರಿನ ಜನತೆಯ ಮೆಚ್ಚುಗೆಯನ್ನು ಪಡೆದಿದ್ದು, ರಂಗು ತುಂಬಿರುವ ಅರಮನೆಯ ಆವರಣಕ್ಕೆ ಜನರ ದಂಡು ಹರಿದು ಬರುತ್ತಿದೆ. ಇತ್ತೀಚೆಗಷ್ಟೇ ನಮ್ಮನ್ನು ಅಗಲಿದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರಿಗೆ ಈ ಬಾರಿಯ ಮಾಗಿ ಫಲಪುಷ್ಪ ಪ್ರದರ್ಶನದಲ್ಲಿ ಗೌರವ ಸಮರ್ಪಿಸಲಾಗಿದ್ದು, ಬಣ್ಣದ ಹೂಗಳಿಂದ ಸಾಲುಮರದ ತಿಮ್ಮಕ್ಕನ ಪ್ರತಿಮೆಯನ್ನು ನಿರ್ಮಿಸಲಾಗಿದೆ.

ಇದರ ಜತೆಗೆ ಶೃಂಗೇರಿಯ ಶಾರದಾಂಬೆ ದೇಗುಲದ ಕಲಾಕೃತಿ ಜನರ ಮೆಚ್ಚುಗೆಯನ್ನು ಪಡೆದಿರುವುದು ಗಮನಾರ್ಹ. ಒಟ್ಟಾರೆ ಇಡೀ ಮೈಸೂರು ಮಾಗಿಯ ಉತ್ಸವದಲ್ಲಿ ಮಿಂದೇಳುತ್ತಿದೆ.

Soumya

Soumya

I am Soumya Shindhe, an engineering graduate with a strong passion for literature and journalism. I have contributed interview articles to Chittara cine magazine and possess keen interest in writing, communication, and creative expression, aspiring to grow professionally.

ದೇಶ ಸುತ್ತಬೇಕಿಲ್ಲ, ಕರ್ನಾಟಕದಲ್ಲೇ ಇವೆ ಅನೇಕ ಡಾಲ್ಫಿನ್‌ ತಾಣಗಳು..

Read Previous

ದೇಶ ಸುತ್ತಬೇಕಿಲ್ಲ, ಕರ್ನಾಟಕದಲ್ಲೇ ಇವೆ ಅನೇಕ ಡಾಲ್ಫಿನ್‌ ತಾಣಗಳು..

ನೋಡಬನ್ನಿ ರಾಮನಗರ..ಇತಿಹಾಸವನ್ನು ಒಡಲಲ್ಲಿ  ಹೊತ್ತ ಬೆಟ್ಟಗಳ ತವರೂರ..

Read Next

ನೋಡಬನ್ನಿ ರಾಮನಗರ..ಇತಿಹಾಸವನ್ನು ಒಡಲಲ್ಲಿ ಹೊತ್ತ ಬೆಟ್ಟಗಳ ತವರೂರ..